05-10-2023
ಮೊಬೈಲ್ ಮುಂತಾದ ತಂತ್ರಜ್ಞಾನಗಳನ್ನು ನಮ್ಮ ಒಳಿತಿಗೆ ಬಳಸೋದು ಹೇಗೆ? Sadhguru Kannada | ಸದ್ಗುರು
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ತಮ್ಮ ಗುರಿಯನ್ನು ತಲುಪುವಲ್ಲಿ ತಂತ್ರಜ್ಞಾನವು ಯುವಜನರಿಗೆ ಸಹಾಯಕವೇ, ಅಥವಾ ಅಡ್ಡಿಯೇ ಎಂದು ಬಾಲಿವುಡ್ ಸಿನೆಮಾ ನಿರ್ಮಾಪಕ-ನಿರ್ದೇಶಕರಾದ ಇಮ್ತಿಯಾಜ಼್ ಅಲಿಯವರು ಸದ್ಗುರುಗಳನ್ನು ಕೇಳುತ್ತಿದ್ದಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.